ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ನಂತರ ಮೆರವಣಿಗೆಯಲ್ಲಿ ಮುಖ್ಯದ್ವಾರದ ಮುಂಭಾಗಕ್ಕೆ ತೆರಳಿ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿಯ ಮುಖಂಡರಾದ ಯರಿಯೂರು ರಾಜಣ್ಣ, ಸಿ.ಎಂ.ಶಿವಣ್ಣ, ಕೆ.ಎಂ.ನಾಗರಾಜು, ಜಯಂತಿ, ರಂಗಸ್ವಾಮಿ, ಸುಭಾಷ್ ಮಾಡ್ರಳ್ಳಿ, ಮಲ್ಲೇಶ್, ನಂಜುಂಡಸ್ವಾಮಿ, ಕಂದಹಳ್ಳಿ ನಾರಾಯಣ, ಶೇಖರ್, ಆಟೋ ಉಮೇಶ್, ಶಂಕರಮೂರ್ತಿ, ಮಹದೇವಸ್ವಾಮಿ, ಮಹದೇವಯ್ಯ, ಶಿವಣ್ಣ, ಮಲ್ಲಿಕಾರ್ಜುನಯ್ಯ, ಉಮೇಶಕುಮಾರ್ ಇತರರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…