ಮೈಸೂರು: ಮೈಸೂರಿನ ವಿಜಯನಗರದಲ್ಲಿ ನವ ಭಾರತ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಸೋಮವಾರ ದೀಪ ಧ್ವನಿ ಕಾರ್ಯಕ್ರಮದಲ್ಲಿ ಸಜ್ಜಾಗಿ ಯುವಕರು ಪಂಜು ಹಿಡಿದ್ದರು.
ಭಾನುವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದೀಪ ಧ್ವನಿ ಕಾರ್ಯಕ್ರಮದಲ್ಲಿ ರಘು ಲೀಲಾ ಸಂಗೀತ ಮಂದಿರದ ವಿದ್ಯಾರ್ಥಿಗಳಿಂದ ಸಂಕೀರ್ತನೆ ಹಾಡಿದರು. ಜೊತೆಗೆ, ಕಲಾವಿದರು ಹಾಡುಗಳನ್ನು ಹಾಡಿಕೊಂಡು ಹೆಜ್ಜೆ ಹಾಕಿದರು. ನಗರದ ನಿವಾಸಿಗಳು ತಂತಮ್ಮ ಮನೆಯ ಎದುರು ಬಣ್ಣ ಬಣ್ಣದ ರಂಗೋಲಿಗಳನ್ನು ಬಿಡಿಸಿ ಹಣತೆ ಹಚ್ಚಿ ಬರಮಾಡಿಕೊಂಡರು.
ಅಸತೋಮ ಸದ್ಗಮಯ ಸಮಸೋಮ ಜ್ಯೋತಿರ್ಗಮಯ ,ಗುರು ಬ್ರಹ್ಮ ಗುರು ವಿಷ್ಣು ಗುರು ಮಹೇಶ್ವರ ಶ್ಲೋಕಕ್ಕೆ ಮೂವರು ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು. ನಂತರ ಬಾರಿಸಯ್ಯ ಗಣಪತಿ ,ಪಾಲಿಸಯ್ಯ ಗಣಮುಖನೇ ಹಾಡಿಗೆ ಮನಮೋಹಕ ನೃತ್ಯ ಪ್ರದರ್ಶನ ಮಾಡಿಕೊಂಡು ಹೆಜ್ಜೆ ಹಾಕಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…