ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಹೇಶ್ ಗಾಳಿಪುರ ಒತ್ತಾಯಿಸಿದ್ದಾರೆ.
ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು ಕೋಡಿ ಬಿದ್ದಿವೆ, ಹಲವಾರು ಗ್ರಾಮಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಗೋಡೆಗಳು ಕುಸಿದಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ಸಾಕಷ್ಟು ಕಡೆಗಳಲ್ಲಿ ಪ್ರಾಣ ಹಾನಿಯೂ ಸಂಭವಿಸಿದೆ.
ಆದರೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದೆ, ಸೂಕ್ತ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯ ಪರಿಸ್ಥಿತಿ ಅರಿತುಕೊಂಡು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…