ಮೈಸೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರಿಂದ ಬೆಳಕಿಗೆ ಬಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಮಾತಾ ಆಸ್ಪತ್ರೆ ಕೆಪಿಎಮ್ಇ ರಿಜಿಸ್ಟರ್ ಆಗಿಲ್ಲ. ಅಲ್ಲದೇ ಆಸ್ಪತ್ರೆ ಟ್ರೇಡ್ ಲೈಸೆನ್ಸ್ ಕೂಡ ಪಡೆದಿಲ್ಲ. ಭ್ರೂಣ ಹತ್ಯೆ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಇದರಿಂದಾಗಿ ಈ ಬಗ್ಗೆ ಯಾರಿಗೂ ತಿಳಿದು ಬಂದಿಲ್ಲ ಎಂದಿದ್ದಾರೆ.
ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ ಮತ್ತು ಕ್ಲಿನಿಕ್ಗಳು ತಮ್ಮ ಟ್ರೇಡ್ ಲೈಸೆಂಸ್ ನಂಬರ್ಗಳನ್ನು ಡಿಸ್ ಪ್ಲೇ ಮಾಡಬೇಕು. ಇವೆರಡೂ ಇಲ್ಲದೇ ಯಾರೆಲ್ಲಾ ಅನುಮತಿ ಇಲ್ಲದೇ ಸ್ಟೃಗಳನ್ನು ನಡೆಸುತ್ತಿದ್ದಾರೆ ಅವರ ಟ್ರೇಡ್ ಲೈಸಂಸ್ಗಳನ್ನು ಕೂಡಲೇ ರದ್ದು ಮಾಡಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…
ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…