ಮೈಸೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರಿಂದ ಬೆಳಕಿಗೆ ಬಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಮಾತಾ ಆಸ್ಪತ್ರೆ ಕೆಪಿಎಮ್ಇ ರಿಜಿಸ್ಟರ್ ಆಗಿಲ್ಲ. ಅಲ್ಲದೇ ಆಸ್ಪತ್ರೆ ಟ್ರೇಡ್ ಲೈಸೆನ್ಸ್ ಕೂಡ ಪಡೆದಿಲ್ಲ. ಭ್ರೂಣ ಹತ್ಯೆ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಇದರಿಂದಾಗಿ ಈ ಬಗ್ಗೆ ಯಾರಿಗೂ ತಿಳಿದು ಬಂದಿಲ್ಲ ಎಂದಿದ್ದಾರೆ.
ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ ಮತ್ತು ಕ್ಲಿನಿಕ್ಗಳು ತಮ್ಮ ಟ್ರೇಡ್ ಲೈಸೆಂಸ್ ನಂಬರ್ಗಳನ್ನು ಡಿಸ್ ಪ್ಲೇ ಮಾಡಬೇಕು. ಇವೆರಡೂ ಇಲ್ಲದೇ ಯಾರೆಲ್ಲಾ ಅನುಮತಿ ಇಲ್ಲದೇ ಸ್ಟೃಗಳನ್ನು ನಡೆಸುತ್ತಿದ್ದಾರೆ ಅವರ ಟ್ರೇಡ್ ಲೈಸಂಸ್ಗಳನ್ನು ಕೂಡಲೇ ರದ್ದು ಮಾಡಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…