ಮೈಸೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರಿಂದ ಬೆಳಕಿಗೆ ಬಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಮಾತಾ ಆಸ್ಪತ್ರೆ ಕೆಪಿಎಮ್ಇ ರಿಜಿಸ್ಟರ್ ಆಗಿಲ್ಲ. ಅಲ್ಲದೇ ಆಸ್ಪತ್ರೆ ಟ್ರೇಡ್ ಲೈಸೆನ್ಸ್ ಕೂಡ ಪಡೆದಿಲ್ಲ. ಭ್ರೂಣ ಹತ್ಯೆ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಇದರಿಂದಾಗಿ ಈ ಬಗ್ಗೆ ಯಾರಿಗೂ ತಿಳಿದು ಬಂದಿಲ್ಲ ಎಂದಿದ್ದಾರೆ.
ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ ಮತ್ತು ಕ್ಲಿನಿಕ್ಗಳು ತಮ್ಮ ಟ್ರೇಡ್ ಲೈಸೆಂಸ್ ನಂಬರ್ಗಳನ್ನು ಡಿಸ್ ಪ್ಲೇ ಮಾಡಬೇಕು. ಇವೆರಡೂ ಇಲ್ಲದೇ ಯಾರೆಲ್ಲಾ ಅನುಮತಿ ಇಲ್ಲದೇ ಸ್ಟೃಗಳನ್ನು ನಡೆಸುತ್ತಿದ್ದಾರೆ ಅವರ ಟ್ರೇಡ್ ಲೈಸಂಸ್ಗಳನ್ನು ಕೂಡಲೇ ರದ್ದು ಮಾಡಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…