ಮೈಸೂರು: ಡಿಕೆ ಶಿವಕುಮಾರ್ ನೀಡಿದ್ದ ಸೆಟಲ್ಮೆಂಟ್ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಡಿಕೆ ಶಿವಕುಮಾರ್ ಸಿನಿಮಾ ಸ್ಟೈಲ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗುತ್ತೆ. ನೋಡ್ತಾ ಇರಿ ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ, ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜತೆ ಹೋಲಿಸಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ ದೇಶ ದ್ರೋಹಿ ಹೇಳಿಕೆ ನೀಡಿದ ಡಿಕೆ ಸುರೇಶ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೊಟೀಸ್ ಕಳುಹಿಸಿ ರಾಷ್ಟ್ರದ್ರೋಹಿಗಳನ್ನು ರಕ್ಷಣೆ ಮಾಡುತ್ತಾರೆ ಎಂದು ಕಿಡಿಕಾರಿದರು.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…