ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶಿವಸ್ವಾಮಿ ಎಂಬ ವೈದ್ಯರು ಜನಸಾಮಾನ್ಯರ ಆರೋಗ್ಯವನ್ನು ಸರಿಯಾಗಿ ವಿಚಾರಿಸದೆ ತಾತ್ಸಾರ ತೋರುತ್ತಿದ್ದಾರೆ ಎಂದು ಹೊಣಕನಪುರ ಸಿದ್ದರಾಜು ಆರೋಪಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಗೆ ಬಡ ರೋಗಿಗಳು ಬಂದಾಗ ಹಣ ನೀಡದಿದ್ದರೆ ಸಮರ್ಪಕವಾಗಿ ಚಿಕಿತ್ಸೆ ನೀಡದೆ ದೂರ ತಳ್ಳುತ್ತಾರೆ. ಅಸ್ಪತ್ರೆಯಲ್ಲಿ ವೃದ್ಧನನ್ನು ಹಣ ನೀಡದ್ದಕ್ಕೆ ತಳ್ಳಿದ ದೃಶ್ಯ ಸೆರೆಯಾಗಿದ್ದು ತಕ್ಷಣ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಕರೆ ಸ್ವೀಕರಿಸಲಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ ವಿಶ್ವೇಶ್ವರಯ್ಯ ಅವರು ಕೂಡ ಕರೆ ಸ್ವೀಕರಿಸಿಲ್ಲ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…