ಹನೂರು: ಸಮುದಾಯ ಭವನಗಳು ಸದಾ ಚಟುವಟಿಕೆ ಕೇಂದ್ರಗಳಾಗಬೇಕು, ಮಹಿಳಾ ಸ್ವಸಹಾಯ ಸಂಘದವರು ಭವನದಲ್ಲೇ ತಮ್ಮ ಕಾರ್ಯಚಟುವಟಿಕೆ ನಡೆಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಪಿಜಿಪಾಳ್ಯ, ಹುಣಸೇಪಾಳ್ಯ, ಬೈಲೂರು ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗಿರುವ ಡಾ. ಬಿ ಆರ್ ಅಂಬೇಡ್ಕರ್ ಭವನ ಹಾಗೂ ಡಾ ಬಾಬು ಜಗಜೀವನ್ ರಾಮ್ ಸಮುದಾಯ ಭವನಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…