ಹನೂರು: ಜಗತ್ತು ಕಂಡ ಶ್ರೇಷ್ಠ ಚಿಂತಕ ಮಹಾಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಶತಶತಮಾನಗಳು ಕಳೆದರೂ ಅಜಾರಾಮರ ಎಂದು ಬಿಜೆಪಿ ಮುಖಂಡ ನಿಶಾಂತ್ ಅಭಿಪ್ರಾಯಪಟ್ಟರು.
ಡಾ.ಬಿ.ಆರ್. ಅಂಬೇಡ್ಕರ್ ಪರಿನಿಬ್ಬಾಣದ ಅಂಗವಾಗಿ ಗ್ರಾಮದಲ್ಲಿ ಮೊಂಬತ್ತಿ ಮೆರವಣಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಯುವಕರು ಗ್ರಾಮದ ಯಜಮಾನರು, ಮುಖಂಡರು, ಮಕ್ಕಳ ಜೊತೆಗೂಡಿ ಡಾ.ಅಂಬೇಡ್ಕರ್ ಅವರ ಭಾವಚಿತ್ರದ ಜೊತೆ ಮೊಂಬತ್ತಿ ಬೆಳಗಿಸಿ ಮೌನ ಮೆರವಣಿಗೆಯಲ್ಲಿ ಸಾಗುವ ಮೂಲಕ ಮಹಾ ಮಾನವತವಾದಿ, ಸಂವಿಧಾನ ಶಿಲ್ಪಿ ಅವರಿಗೆ ಗೌರವ ಪ್ರಣಾಮಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರೇಮಲತಾ ಕೃಷ್ಣಸ್ವಾಮಿ, ಮುಖಂಡರುಗಳಾದ ಕಿರಣ್ ಚೇತನ್ ಸುರೇಶ್, ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಹಾಜರಿದ್ದರು.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…