ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತರಿಗೆ ಪ್ರಶಸ್ತಿ ಪತ್ರದೊಂದಿಗೆ 10,000 ನಗದು ಬಹುಮಾನ ನೀಡಲಾಗುವುದು ಎಂದು ಪ್ರಾಂಶುಪಾಲರಾದ ಶಿಲ್ಪ ಪ್ರಶಾಂತ್ ಅವರು ತಿಳಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9108002966, ದೂರವಾಣಿ ಸಂಖ್ಯೆ 0821-2340041 ಗೆ ಸಂಪರ್ಕಿಸಬಹುದು.
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…