ಸೋಮವಾರಪೇಟೆ: ಜೀಪು ಮಗುಚಿ ಚಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ತೋಳೂರುಶೆಟ್ಟಳ್ಳಿ ಗ್ರಾಮದ ನಿವಾಸಿ ದಿಲೀಪ್(೪೧) ಮೃತ. ಗ್ರಾಮದ ನಡ್ಲಕೊಪ್ಪ ರಸ್ತೆಯಲ್ಲಿ ಜೀಪಿನಲ್ಲಿ ೬ ಚೀಲ ಗೊಬ್ಬರವನ್ನು ಹಾಕಿಕೊಂಡು ಹೋಗುವಾಗ ಏರುರಸ್ತೆಯಲ್ಲಿ ಚಲಿಸುವ ವಾಹನ ಹಿಂದಕ್ಕೆ ಚಲಿಸಿ ಮಗುಚಿಗೊಂಡಿದೆ. ವಾಹದದಡಿಯಲ್ಲಿ ಸಿಲುಕಿದ ದಿಲೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಬ್ಇನ್ಸ್ಪೆಕ್ಟರ್ ರಮೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…