ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.
ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ ಎರಡು ಮೇಕೆಗಳ ಮೇಲೆ ದಾಳಿ ನಡೆಸಿದೆ. ಒಂದು ಮೇಕೆ ಅಲ್ಲೇ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಂದು ಮೇಕೆ ಕೂಡ ಸ್ವಲ್ಪ ಸಮುಂದ ಬಳಿಕ ಸಾವನ್ನಪ್ಪಿತು. ತಮಗೆ ಪರಿಹಾರ ನೀಡಬೇಕೆಂದು ಪವನ್ ಕೋರಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಈ ಸ್ಥಳದ ಸಮೀಪದಲ್ಲೇ ಇಟ್ಟಿದ್ದ ಬೋನಿಗೆ ಒಂದು ಹೆಣ್ಣು ಚಿರತೆ ಬಿದ್ದಿತ್ತು. ಇತ್ತೀಚೆಗೆ ದೂರ ಗ್ರಾಮದ ಸುತ್ತಮುತ್ತಲೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಒಂದೊಂದು ದಿಕ್ಕಿನಲ್ಲಿ ಒಂದೊಂದು ದಿನ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ವರ್ಷದಿಂದೀಚೆಗೆ ಇಲ್ಲಿುಂತನಕ ರೈತರು ಮೂವತ್ತಕ್ಕೂ ಹೆಚ್ಚು ಮೇಕೆ ಹಾಗೂ ಕುರಿಗಳನ್ನು ಕಳೆದುಕೊಂಡಿದ್ದಾರೆ. ದೂರ ಗ್ರಾಮದಲ್ಲಿ ವಾತ್ರವಲ್ಲದೆ ಮುರುಡಗಳ್ಳಿ, ದೊಡ್ಡಕಾಟೂರು, ಟಿ.ಕಾಟೂರು, ವಾರ್ಬಳ್ಳಿ, ವಾರ್ಬಳ್ಳಿ ಹುಂಡಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆುಂವರು ಇತ್ತ ಗಮನಹರಿಸಿ ಬೋನನ್ನು ಇಟ್ಟು ಚಿರತೆಗಳನ್ನು ಸೆರೆ ಹಿಡಿುಂಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ..
ಇಸ್ರೇಲ್: ಇರಾನ್ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್ನ ಮುಂದಿನ ನಾಯಕನ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…