ಜಿಲ್ಲೆಗಳು

ಅ.31ವರೆಗೆ ನಿಲ್ದಾಣಗಳಲ್ಲಿ ಏಕತಾ ಸಪ್ತಾಹ

ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು ನಿಲ್ದಾಣಗಳ ಆವರಣದಲ್ಲಿ ಏಕತ ಸಪ್ತಾಹದ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಸಾಧನೆ ಕುರಿತು ಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದು, ಆ ಮೂಲಕ ಭಾರತದ ಏಕತೆ ಮತ್ತು ಸಮಗ್ರತೆಯ ಶಕ್ತಿಯನ್ನು ಪ್ರತಿಬಿಂಬಿಸುವ ಉದ್ದೇಶವನ್ನು ಹೊಂದಲಾಗಿದೆ.

andolanait

Recent Posts

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

10 mins ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

54 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

2 hours ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago