ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ.
ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು ನಿಲ್ದಾಣಗಳ ಆವರಣದಲ್ಲಿ ಏಕತ ಸಪ್ತಾಹದ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಸಾಧನೆ ಕುರಿತು ಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದು, ಆ ಮೂಲಕ ಭಾರತದ ಏಕತೆ ಮತ್ತು ಸಮಗ್ರತೆಯ ಶಕ್ತಿಯನ್ನು ಪ್ರತಿಬಿಂಬಿಸುವ ಉದ್ದೇಶವನ್ನು ಹೊಂದಲಾಗಿದೆ.
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…