ಜಿಲ್ಲೆಗಳು

ಅ.31ವರೆಗೆ ನಿಲ್ದಾಣಗಳಲ್ಲಿ ಏಕತಾ ಸಪ್ತಾಹ

ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು ನಿಲ್ದಾಣಗಳ ಆವರಣದಲ್ಲಿ ಏಕತ ಸಪ್ತಾಹದ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಸಾಧನೆ ಕುರಿತು ಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದು, ಆ ಮೂಲಕ ಭಾರತದ ಏಕತೆ ಮತ್ತು ಸಮಗ್ರತೆಯ ಶಕ್ತಿಯನ್ನು ಪ್ರತಿಬಿಂಬಿಸುವ ಉದ್ದೇಶವನ್ನು ಹೊಂದಲಾಗಿದೆ.

andolanait

Recent Posts

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

5 mins ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

2 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

2 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

3 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

3 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

4 hours ago