ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.
ಎಲ್ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.
ಎಲ್ನಿನೋ ಎಂದರೇನು?
ಫೆಸಿಫಿಕ್ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್ನಿನೋ ಎಂದು ಕರೆಯಲಾಗುತ್ತದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…