ಮಳವಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ ಬೆಂಕಿಯಕಿಡಿ ಬಿದ್ದ ಈ ಘಟನೆ ನಡೆದಿದೆ.
ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ನೇತೃತ್ವದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ವೇಳೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ಮಾತನಾಡಿ ಸಾರ್ವಜನಿಕರು ದೂರುನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬರುವಷ್ಟರಲ್ಲಿ ಸುಮಾರು ಕಬ್ಬು ಬೆಂಕಿಗಾಹುತಿಯಾಗಿತ್ತು ನಂತರ ಸಾರ್ವಜನಿಕ ಸಹಕಾರದಿಂದ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸಿದರು ಎಂದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…