ಜಿಲ್ಲೆಗಳು

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ : ಒಂದು ಎಕರೆ ಕಬ್ಬು ಸುಟ್ಟು ಕರಕಲು

ಮಳವಳ್ಳಿ : ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ ಬೆಂಕಿಯಕಿಡಿ ಬಿದ್ದ ಈ ಘಟನೆ ನಡೆದಿದೆ.

ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ನೇತೃತ್ವದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ವೇಳೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ಮಾತನಾಡಿ ಸಾರ್ವಜನಿಕರು ದೂರುನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬರುವಷ್ಟರಲ್ಲಿ ಸುಮಾರು ಕಬ್ಬು ಬೆಂಕಿಗಾಹುತಿಯಾಗಿತ್ತು ನಂತರ ಸಾರ್ವಜನಿಕ ಸಹಕಾರದಿಂದ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸಿದರು ಎಂದರು.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago