ಮಳವಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ ಬೆಂಕಿಯಕಿಡಿ ಬಿದ್ದ ಈ ಘಟನೆ ನಡೆದಿದೆ.
ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ನೇತೃತ್ವದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ವೇಳೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ಮಾತನಾಡಿ ಸಾರ್ವಜನಿಕರು ದೂರುನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬರುವಷ್ಟರಲ್ಲಿ ಸುಮಾರು ಕಬ್ಬು ಬೆಂಕಿಗಾಹುತಿಯಾಗಿತ್ತು ನಂತರ ಸಾರ್ವಜನಿಕ ಸಹಕಾರದಿಂದ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸಿದರು ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…