ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ ಹುಲಿಯನ್ನು ನೋಡುವ ಬಯಕೆ ಯಾರಿಗೆ ತಾನೇ ಇರಲ್ಲ ಹೇಳಿ. ಹೀಗೆ ಈ ಎರಡು ಪ್ರಾಣಿಗಳು ಕಣ್ಣಿಗೆ ಬೀಳಲಿ ಎಂದುಕೊಂಡು ಸಫಾರಿಗೆ ಹೊರಟ ಪ್ರಾಣಿ ಪ್ರಿಯರೊಬ್ಬರಿಗೆ ಎರಡೂ ಪ್ರಾಣಿಗಳನ್ನು ಒಟ್ಟಿಗೆ ನೋಡುವ ಅದೃಷ್ಟ ಒದಗಿ ಬಂದಿದೆ.
ಹೌದು, ನಿನ್ನೆ ಸಂಜೆಯ ವೇಳೆ ನಾಗರಹೊಳೆ ತಾಕನಕೋಟೆ ಸಫಾರಿಗೆ ತೆರಳಿದ್ದ ವ್ಯಕ್ತಿಯೋರ್ವರು ಈ ಅತಿ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂದೆ ಹುಲಿರಾಯ ನಡೆದುಕೊಂಡು ಬರುತ್ತಿದ್ದರೆ ಅದರ ಹಿಂದೆ ತುಸು ದೂರದಲ್ಲಿ ದೈತ್ಯ ಆನೆಯೊಂದು ಬರುತ್ತಿರುವ ದೃಶ್ಯವನ್ನು ನಾವು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…