ಜಿಲ್ಲೆಗಳು

ನಾಗರಹೊಳೆ: ಒಂದೇ ಫ್ರೇಮ್‌ನಲ್ಲಿ ಸೆರೆಸಿಕ್ಕ ಆನೆ – ಹುಲಿ; ವಿಡಿಯೊ ವೈರಲ್‌

ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ ಹುಲಿಯನ್ನು ನೋಡುವ ಬಯಕೆ ಯಾರಿಗೆ ತಾನೇ ಇರಲ್ಲ ಹೇಳಿ. ಹೀಗೆ ಈ ಎರಡು ಪ್ರಾಣಿಗಳು ಕಣ್ಣಿಗೆ ಬೀಳಲಿ ಎಂದುಕೊಂಡು ಸಫಾರಿಗೆ ಹೊರಟ ಪ್ರಾಣಿ ಪ್ರಿಯರೊಬ್ಬರಿಗೆ ಎರಡೂ ಪ್ರಾಣಿಗಳನ್ನು ಒಟ್ಟಿಗೆ ನೋಡುವ ಅದೃಷ್ಟ ಒದಗಿ ಬಂದಿದೆ.

ಹೌದು, ನಿನ್ನೆ ಸಂಜೆಯ ವೇಳೆ ನಾಗರಹೊಳೆ ತಾಕನಕೋಟೆ ಸಫಾರಿಗೆ ತೆರಳಿದ್ದ ವ್ಯಕ್ತಿಯೋರ್ವರು ಈ ಅತಿ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂದೆ ಹುಲಿರಾಯ ನಡೆದುಕೊಂಡು ಬರುತ್ತಿದ್ದರೆ ಅದರ ಹಿಂದೆ ತುಸು ದೂರದಲ್ಲಿ ದೈತ್ಯ ಆನೆಯೊಂದು ಬರುತ್ತಿರುವ ದೃಶ್ಯವನ್ನು ನಾವು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

10 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

10 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

11 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

12 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

12 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

15 hours ago