ಕಲಬುರಗಿ : ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಆರ್ಎಸ್ಐ, ಸ್ಪೆಷಲ್ ಆರ್ಎಸ್ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್, ಬಿಟೆಕ್ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಕಲಬುರಗಿಯಲ್ಲಿ ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಆರ್ಎಸ್ಐ, ಸ್ಪೆಷಲ್ ಆರ್ಎಸ್ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್, ಬಿಟೆಕ್ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಪಿಎಸ್ಐ, ಆರ್ಎಸ್ಐಗಳಾಗಿ ಲಾಠಿ ಹಿಡಿಯಲು ಹೆಚ್ಚು ಜನರು ಕಾಲಿಡುತ್ತಿರುವುದು ವಿಶೇಷವಾಗಿದೆ
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…