ಕಲಬುರಗಿ : ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಆರ್ಎಸ್ಐ, ಸ್ಪೆಷಲ್ ಆರ್ಎಸ್ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್, ಬಿಟೆಕ್ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಕಲಬುರಗಿಯಲ್ಲಿ ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಆರ್ಎಸ್ಐ, ಸ್ಪೆಷಲ್ ಆರ್ಎಸ್ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್, ಬಿಟೆಕ್ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಪಿಎಸ್ಐ, ಆರ್ಎಸ್ಐಗಳಾಗಿ ಲಾಠಿ ಹಿಡಿಯಲು ಹೆಚ್ಚು ಜನರು ಕಾಲಿಡುತ್ತಿರುವುದು ವಿಶೇಷವಾಗಿದೆ
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…