ಜಿಲ್ಲೆಗಳು

ಓದಿದ್ದು ಎಂಟೆಕ್, ಬಿಟೆಕ್ ಆದ್ರೆ ಹಿಡಿದಿದ್ದು ಲಾಠಿ .!

ಕಲಬುರಗಿ : ನಾಗನಹಳ್ಳಿಯ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಆರ್‌ಎಸ್‌ಐ, ಸ್ಪೆಷಲ್‌ ಆರ್‌ಎಸ್‌ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್‌, ಬಿಟೆಕ್‌ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್‌ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್‌ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಕಲಬುರಗಿಯಲ್ಲಿ ನಾಗನಹಳ್ಳಿಯ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಆರ್‌ಎಸ್‌ಐ, ಸ್ಪೆಷಲ್‌ ಆರ್‌ಎಸ್‌ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್‌, ಬಿಟೆಕ್‌ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್‌ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್‌ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಪಿಎಸ್‌ಐ, ಆರ್‌ಎಸ್‌ಐಗಳಾಗಿ ಲಾಠಿ ಹಿಡಿಯಲು ಹೆಚ್ಚು ಜನರು ಕಾಲಿಡುತ್ತಿರುವುದು ವಿಶೇಷವಾಗಿದೆ

andolana

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

33 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago