ಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಇಂದು ನಡೆಯುವ ಕಾರ್ಯಕ್ರಮಗಳು…

ಚಲನಚಿತ್ರೋತ್ಸವ

ಬೆಳಿಗ್ಗೆ 10.30ಕ್ಕೆ, ಚಲನಚಿತ್ರ-ಹಿಮಾಲಯ ವಿತ್ ಮೈಕಲ್ ಪಾಲಿನ್-ಲೀಪಿಂಗ್ ಟೈಗರ್ಸ್‌ ಅಂಡ್ ನೇಕೆಡ್ ನಾಗಾಸ್, ಭಾಷೆ-ಇಂಗ್ಲಿಷ್, ನಿರ್ದೇಶನ-ಜಾನ್ ಪಾಲ್ ಡೇವಿಡ್ ಸನ್, ಮಧ್ಯಾಹ್ನ 12ಕ್ಕೆ, ಚಲನಚಿತ್ರ-ಇಂಡೋ-ಪಾಕ್ ಕಾನ್‌ಫ್ಲಿಕ್ಸ್-1971, ನಿರ್ದೇಶನ-ಫಿಲ್ಮ್ ಡಿವಿಷನ್, ಚಲನಚಿತ್ರ-ಮುಕ್ತಿ, ಭಾಷೆ-ಇಂಗ್ಲಿಷ್, ನಿರ್ದೇಶನ-ಮನು ಚೊಬೆ, ಮಧ್ಯಾಹ್ನ ೨ಕ್ಕೆ, ಚಲನಚಿತ್ರ-1971(2000), ಭಾಷೆ-ಹಿಂದಿ, ನಿರ್ದೇಶನ-ಅಮೃತ್ ಸಾಗರ್, ಸ್ಥಳ-ಶ್ರೀರಂಗ ಮಂದಿರ.


ರಾಷ್ಟ್ರೀಯ ವಿಚಾರಸಂಕಿರಣ

ಬೆಳಿಗ್ಗೆ 10.30ಕ್ಕೆ, ಉದ್ಘಾಟನೆ-ಚಿಂತಕರಾದ ಡಾ.ಎಸ್.ಆರ್.ಲೀಲಾ, ಅತಿಥಿಗಳು-ನಾಟಕಕಾರ ಎಸ್.ಎನ್.ಸೇತುರಾಂ, ಅಧ್ಯಕ್ಷತೆ-ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ಮಧ್ಯಾಹ್ನ 12.15ಕ್ಕೆ, ಗೋಷ್ಠಿ, ವಿಷಯ-ಪ್ರಾಚೀನ ಸಂಸ್ಕೃತಿ ಮತ್ತು ಭಾರತೀಯತೆ, ಉಪನ್ಯಾಸ-ವಾಗ್ಮಿ ಡಾ.ವಿ.ಬಿ.ಆರತಿ, ಅಧ್ಯಕ್ಷತೆ-ಶಿಕ್ಷಣ ತಜ್ಞ ಕೆ.ಎಂ.ಅಶೋಕ್‌ಗೌಡ, ಮಧ್ಯಾಹ್ನ 2.30ಕ್ಕೆ, ಗೋಷ್ಠಿ 2, ವಿಷಯ-ಭವಿಷ್ಯದಲ್ಲಿ ಭಾರತೀಯತೆ ಸಂಸ್ಕೃತಿ, ಉಪನ್ಯಾಸ-ವಾಗ್ಮಿ ರಮಾನಂದ ಐನಕೈ, ಅಧ್ಯಕ್ಷತೆ-ಸಂಸ್ಕೃತ ವಿದ್ವಾಂಸ ಎಚ್.ವಿ.ನಾಗರಾಜರಾವ್, ಸ್ಥಳ-ಬಿ.ವಿ.ಕಾರಂತ ರಂಗಚಾವಡಿ.


ಬಹುರೂಪಿ ಉತ್ಸವ ಸಮಾರಂಭ

ಸಂಜೆ 5.3೦ಕ್ಕೆ, ಉದ್ಘಾಟನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಂಗೋತ್ಸವ ಪುಸ್ತಿಕೆ ಬಿಡುಗಡೆ-ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬುಲೆಟಿನ್ ಬಿಡುಗಡೆ-ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್, ಅತಿಥಿಗಳು-ಮಹಾಪೌರ ಎಂ.ಶಿವಕುಮಾರ್, ಸಂಸದ ಪ್ರತಾಪ್‌ಸಿಂಹ, ನಟ ರಮೇಶ್ ಅರವಿಂದ್, ಅಧ್ಯಕ್ಷತೆ-ಶಾಸಕ ಎಲ್.ನಾಗೇಂದ್ರ, ಸ್ಥಳ-ವನರಂಗ.


ಜನಪದೋತ್ಸವ

ಸಂಜೆ 5.30ಕ್ಕೆ, ಡೊಳ್ಳು ಕುಣಿತ-ಮೈಸೂರಿನ ಸುಂದರೇಶ ಮತ್ತು ತಂಡ, ನಾದಸ್ವರ-ಮೈಸೂರಿನ ಯದುಕುಮಾರ್ ಮತ್ತು ತಂಡ.


ನಾಟಕ ಪ್ರದರ್ಶನ

ಸಂಜೆ 6.30ಕ್ಕೆ, ನಾಟಕ-ಕರ್ಣಭಾರಂ, ಭಾಷೆ-ಸಂಸ್ಕೃತ, ತಂಡ-ಕೇರಳದ ತಿರುವಂತನಪುರಂನ ಸೋಪಾನಂ ತಂಡ, ರಚನೆ-ಮಹಾಕವಿ ಭಾಸ, ನಿರ್ದೇಶನ-ಕೆ.ಎಚ್.ಫಣಿಕ್ಕರ್, ಸ್ಥಳ-ಭೂಮಿಗೀತ. ಸಂಜೆ ೭ಕ್ಕೆ, ನಾಟಕ-ಚಿದಂಬರ ರಹಸ್ಯ, ಭಾಷೆ-ಕನ್ನಡ, ತಂಡ-ಮೈಸೂರು ಅಭಿಯಂತರರು, ರಚನೆ-ಪೂರ್ಣಚಂದ್ರ ತೇಜಸ್ವಿ, ನಿರ್ದೇಶನ-ಎಚ್.ಎಸ್.ಸುರೇಶ್ ಬಾಬು, ಸ್ಥಳ-ಸಂಪತ್ ರಂಗಮಂದಿರ. ಸಂಜೆ 7.30ಕ್ಕೆ, ನಾಟಕ-ಬೋಡಾಸ್ ದೇ ಸಾಂಗ್ರೆ, ಭಾಷೆ-ಹರಿಯಾಣೈ, ತಂಡ-ಪಂಜಾಬ್ ಚಂಡೀಘಡ ವಿಭಾವ, ರಚನೆ-ಫೆಡ್ರಿಕೋ ಗಾರ್ಸಿಯಾ ಲೋರ್ಕಾ, ನಿರ್ದೇಶನ-ನಿತಿನ್ ಶರ್ಮಾ, ಸ್ಥಳ-ವನರಂಗ.

andolana

Recent Posts

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

9 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

48 mins ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

8 hours ago