ಚಲನಚಿತ್ರೋತ್ಸವ
ಬೆಳಿಗ್ಗೆ 10.30ಕ್ಕೆ, ಚಲನಚಿತ್ರ-ಹಿಮಾಲಯ ವಿತ್ ಮೈಕಲ್ ಪಾಲಿನ್-ಲೀಪಿಂಗ್ ಟೈಗರ್ಸ್ ಅಂಡ್ ನೇಕೆಡ್ ನಾಗಾಸ್, ಭಾಷೆ-ಇಂಗ್ಲಿಷ್, ನಿರ್ದೇಶನ-ಜಾನ್ ಪಾಲ್ ಡೇವಿಡ್ ಸನ್, ಮಧ್ಯಾಹ್ನ 12ಕ್ಕೆ, ಚಲನಚಿತ್ರ-ಇಂಡೋ-ಪಾಕ್ ಕಾನ್ಫ್ಲಿಕ್ಸ್-1971, ನಿರ್ದೇಶನ-ಫಿಲ್ಮ್ ಡಿವಿಷನ್, ಚಲನಚಿತ್ರ-ಮುಕ್ತಿ, ಭಾಷೆ-ಇಂಗ್ಲಿಷ್, ನಿರ್ದೇಶನ-ಮನು ಚೊಬೆ, ಮಧ್ಯಾಹ್ನ ೨ಕ್ಕೆ, ಚಲನಚಿತ್ರ-1971(2000), ಭಾಷೆ-ಹಿಂದಿ, ನಿರ್ದೇಶನ-ಅಮೃತ್ ಸಾಗರ್, ಸ್ಥಳ-ಶ್ರೀರಂಗ ಮಂದಿರ.
ರಾಷ್ಟ್ರೀಯ ವಿಚಾರಸಂಕಿರಣ
ಬೆಳಿಗ್ಗೆ 10.30ಕ್ಕೆ, ಉದ್ಘಾಟನೆ-ಚಿಂತಕರಾದ ಡಾ.ಎಸ್.ಆರ್.ಲೀಲಾ, ಅತಿಥಿಗಳು-ನಾಟಕಕಾರ ಎಸ್.ಎನ್.ಸೇತುರಾಂ, ಅಧ್ಯಕ್ಷತೆ-ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ಮಧ್ಯಾಹ್ನ 12.15ಕ್ಕೆ, ಗೋಷ್ಠಿ, ವಿಷಯ-ಪ್ರಾಚೀನ ಸಂಸ್ಕೃತಿ ಮತ್ತು ಭಾರತೀಯತೆ, ಉಪನ್ಯಾಸ-ವಾಗ್ಮಿ ಡಾ.ವಿ.ಬಿ.ಆರತಿ, ಅಧ್ಯಕ್ಷತೆ-ಶಿಕ್ಷಣ ತಜ್ಞ ಕೆ.ಎಂ.ಅಶೋಕ್ಗೌಡ, ಮಧ್ಯಾಹ್ನ 2.30ಕ್ಕೆ, ಗೋಷ್ಠಿ 2, ವಿಷಯ-ಭವಿಷ್ಯದಲ್ಲಿ ಭಾರತೀಯತೆ ಸಂಸ್ಕೃತಿ, ಉಪನ್ಯಾಸ-ವಾಗ್ಮಿ ರಮಾನಂದ ಐನಕೈ, ಅಧ್ಯಕ್ಷತೆ-ಸಂಸ್ಕೃತ ವಿದ್ವಾಂಸ ಎಚ್.ವಿ.ನಾಗರಾಜರಾವ್, ಸ್ಥಳ-ಬಿ.ವಿ.ಕಾರಂತ ರಂಗಚಾವಡಿ.
ಬಹುರೂಪಿ ಉತ್ಸವ ಸಮಾರಂಭ
ಸಂಜೆ 5.3೦ಕ್ಕೆ, ಉದ್ಘಾಟನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಂಗೋತ್ಸವ ಪುಸ್ತಿಕೆ ಬಿಡುಗಡೆ-ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬುಲೆಟಿನ್ ಬಿಡುಗಡೆ-ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್, ಅತಿಥಿಗಳು-ಮಹಾಪೌರ ಎಂ.ಶಿವಕುಮಾರ್, ಸಂಸದ ಪ್ರತಾಪ್ಸಿಂಹ, ನಟ ರಮೇಶ್ ಅರವಿಂದ್, ಅಧ್ಯಕ್ಷತೆ-ಶಾಸಕ ಎಲ್.ನಾಗೇಂದ್ರ, ಸ್ಥಳ-ವನರಂಗ.
ಜನಪದೋತ್ಸವ
ಸಂಜೆ 5.30ಕ್ಕೆ, ಡೊಳ್ಳು ಕುಣಿತ-ಮೈಸೂರಿನ ಸುಂದರೇಶ ಮತ್ತು ತಂಡ, ನಾದಸ್ವರ-ಮೈಸೂರಿನ ಯದುಕುಮಾರ್ ಮತ್ತು ತಂಡ.
ನಾಟಕ ಪ್ರದರ್ಶನ
ಸಂಜೆ 6.30ಕ್ಕೆ, ನಾಟಕ-ಕರ್ಣಭಾರಂ, ಭಾಷೆ-ಸಂಸ್ಕೃತ, ತಂಡ-ಕೇರಳದ ತಿರುವಂತನಪುರಂನ ಸೋಪಾನಂ ತಂಡ, ರಚನೆ-ಮಹಾಕವಿ ಭಾಸ, ನಿರ್ದೇಶನ-ಕೆ.ಎಚ್.ಫಣಿಕ್ಕರ್, ಸ್ಥಳ-ಭೂಮಿಗೀತ. ಸಂಜೆ ೭ಕ್ಕೆ, ನಾಟಕ-ಚಿದಂಬರ ರಹಸ್ಯ, ಭಾಷೆ-ಕನ್ನಡ, ತಂಡ-ಮೈಸೂರು ಅಭಿಯಂತರರು, ರಚನೆ-ಪೂರ್ಣಚಂದ್ರ ತೇಜಸ್ವಿ, ನಿರ್ದೇಶನ-ಎಚ್.ಎಸ್.ಸುರೇಶ್ ಬಾಬು, ಸ್ಥಳ-ಸಂಪತ್ ರಂಗಮಂದಿರ. ಸಂಜೆ 7.30ಕ್ಕೆ, ನಾಟಕ-ಬೋಡಾಸ್ ದೇ ಸಾಂಗ್ರೆ, ಭಾಷೆ-ಹರಿಯಾಣೈ, ತಂಡ-ಪಂಜಾಬ್ ಚಂಡೀಘಡ ವಿಭಾವ, ರಚನೆ-ಫೆಡ್ರಿಕೋ ಗಾರ್ಸಿಯಾ ಲೋರ್ಕಾ, ನಿರ್ದೇಶನ-ನಿತಿನ್ ಶರ್ಮಾ, ಸ್ಥಳ-ವನರಂಗ.
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…