ಮೈಸೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ.
‘ಫೇಸ್ಬುಕ್ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಡಿ.1ರಂದು ಮೈಸೂರಿಗೆ ಬಂದಿರುವುದಾಗಿ ತಿಳಿಸಿ, ಭೇಟಿಯಾಗುವಂತೆ ತಿಳಿಸಿದರು. ರೈಲ್ವೆ ನಿಲ್ದಾಣದ ಬಳಿ ಬಂದು, ನನ್ನನ್ನು ಆಟೊದಲ್ಲಿ ಲಾಡ್ಜ್ಗೆ ಕರೆದೊಯ್ದು. ದಾರಿಮಧ್ಯದಲ್ಲಿ ನನ್ನಲ್ಲಿದ್ದ 62 ಗ್ರಾಂ ಚಿನ್ನದ ಸರ ವನ್ನು ಪರ್ಸ್ನಲ್ಲಿ ಹಾಕಿಕೊಳ್ಳುವಂತೆ ತಿಳಿಸಿದನು. ನಂತರ ಲಾಡ್ಜ್ಗೆ ಕರೆದೊಯ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಿದ. ಆದಾದ ಬಳಿಕ, ನಾನು ಮುಖ ತೊಳೆಯಲು ಒಳಗೆ ಹೋದ ವೇಳೆ ಪರ್ಸ್, ಮೊಬೈಲ್ ಕದ್ದೊಯ್ದು ಅಲ್ಲಿಂದ ಪರಾರಿಯಾಗಿದ್ದ’ ಎಂದು
ಹೆಬ್ಬಾಳದ ಬಸವನಗುಡಿಯ ಮಹಿಳೆಯೊಬ್ಬರು ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…