ಮೈಸೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ.
‘ಫೇಸ್ಬುಕ್ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಡಿ.1ರಂದು ಮೈಸೂರಿಗೆ ಬಂದಿರುವುದಾಗಿ ತಿಳಿಸಿ, ಭೇಟಿಯಾಗುವಂತೆ ತಿಳಿಸಿದರು. ರೈಲ್ವೆ ನಿಲ್ದಾಣದ ಬಳಿ ಬಂದು, ನನ್ನನ್ನು ಆಟೊದಲ್ಲಿ ಲಾಡ್ಜ್ಗೆ ಕರೆದೊಯ್ದು. ದಾರಿಮಧ್ಯದಲ್ಲಿ ನನ್ನಲ್ಲಿದ್ದ 62 ಗ್ರಾಂ ಚಿನ್ನದ ಸರ ವನ್ನು ಪರ್ಸ್ನಲ್ಲಿ ಹಾಕಿಕೊಳ್ಳುವಂತೆ ತಿಳಿಸಿದನು. ನಂತರ ಲಾಡ್ಜ್ಗೆ ಕರೆದೊಯ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಿದ. ಆದಾದ ಬಳಿಕ, ನಾನು ಮುಖ ತೊಳೆಯಲು ಒಳಗೆ ಹೋದ ವೇಳೆ ಪರ್ಸ್, ಮೊಬೈಲ್ ಕದ್ದೊಯ್ದು ಅಲ್ಲಿಂದ ಪರಾರಿಯಾಗಿದ್ದ’ ಎಂದು
ಹೆಬ್ಬಾಳದ ಬಸವನಗುಡಿಯ ಮಹಿಳೆಯೊಬ್ಬರು ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…