ವರದಿ : ಬಿ.ಎನ್.ಧನಂಜಯಗೌಡ
ಮೈಸೂರು : ಶಂಕಿತ ಉಗ್ರ ಶಾರಿಖ್ ನಕಲಿ ಆಧಾರ್ ಕಾರ್ಡ್ ಅನ್ನು ಬಳಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಎಂಬ ತನಿಖಾ ಅಂಶವನ್ನು ಗಮನಿಸಿದರೆ, ರಾಜ್ಯದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುವ ಜಾಲ ಸಕ್ರಿಯವಾಗಿದೆಯೇ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇನ್ನು ನಕಲಿ ಕಾರ್ಡ್ ಸೃಷ್ಟಿಯಲ್ಲಿ ರಾಜ್ಯವೂ ಎರಡನೇ ಸ್ಥಾನದಲ್ಲಿ ಇದೆ ಎಂದು ಕೆಲವು ಪೊಲೀಸ್ ಮೂಲಗಳು ಹೇಳುತ್ತಿವೆ.
ಹಾಗಾದ್ರೆ ನಕಲಿ ಆಧಾರ್ ಕಾರ್ಡ್ ಸೃಷ್ಟಿ ಹೇಗೆ ?
ಕೆಲವು ಪ್ರಕರಣಗಳು ಪತ್ತೆ :
ನಕಲಿ ಆಧಾರ್ ಕಾರ್ಡ್ ಬಳಕೆ ಎಲ್ಲಿ ?
ನಕಲಿ ಅಂತ ಗೊತ್ತಾಗುವುದು ಹೇಗೆ?
ಸಾಮಾನ್ಯವಾಗಿ ಹೀಗೆ ಪಡೆಯಲಾಗುವ ನಕಲಿ ಆಧಾರ್ ಕಾರ್ಡ್ಗಳನ್ನು ಬಹುತೇಕ ಕಡೆಗಳಲ್ಲಿ ತಕ್ಷಣ ಯುಪಿಐ ಕೋಡ್ ಸ್ಕ್ಯಾನ್ ಮಾಡಿ ಪರಿಶೀಲಿಸುವುದಿಲ್ಲ. ಹೀಗಾಗಿ, ತಕ್ಷಣಕ್ಕೆ ನಕಲಿ ಕಾರ್ಡ್ ಅನ್ನು ಪತ್ತೆ ಮಾಡಲು ಸಾಧ್ಯವಾಗುವುದಿಲ್ಲ. ಅದನ್ನು ಸ್ಕ್ಯಾನ್ ಮಾಡಿ ಪರಿಶೀಲಿಸಿದಾಗ ತಕ್ಷಣ ನಕಲಿ ಎಂದು ಪತ್ತೆ ಮಾಡಬಹುದು.
ಮೈಸೂರಿನಲ್ಲಿ ಇದ್ದ ಎನ್ನಲಾದ ಶಂಕಿತ ಉಗ್ರ ಪ್ರೇಮ್ರಾಜ್ ಎಂಬಾತನ ಆಧಾರ್ ಕಾರ್ಡ್ ಡೇಟಾವನ್ನು ದುರ್ಬಳಕೆ ಮಾಡಿಕೊಂಡು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡಿದ್ದ. ಅದನ್ನು ಸ್ಕ್ಯಾನ್ ಮಾಡಿದಾಗ ನಕಲಿ ಎಂಬುದು ಗೊತ್ತಾಗಿದೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳೇನಾದರೂ ನಗರದಲ್ಲಿ ಇವೇಯಾ ಎಂಬ ಬಗ್ಗೆ ನಗರದ ಎಲ್ಲ ಠಾಣೆಗಳ ಪೊಲೀಸರಿಂದ ಮಾಹಿತಿ ಪಡೆಯಲಾಗುವುದು.
-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…