ಜಿಲ್ಲೆಗಳು

ಓದಿರೋದು ಒಂದು ಕೊಡುತ್ತಿದ್ದ ಚಿಕಿತ್ಸೆ ಮತ್ತೊಂದು! ನಕಲಿ ಅಲೋಪತಿ ವೈದ್ಯರಿದ್ದ ಮೂರು ಕ್ಲೀನಿಕ್ ಬಂದ್‌

ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ‌ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ ಕೌದಳ್ಳಿಯಲ್ಲಿ ನಡೆದಿದೆ.
ತಾಲೂಕಿನ ನಕಲಿ ಕ್ಲೀನಿಕ್ ಗಳ ಮೇಲೆ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಹಾಗೂ ಪ್ರಭಾರ ಟಿಎಚ್ ಒ ಡಾ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೌದಳ್ಳಿ ಗ್ರಾಮದಲ್ಲಿ ಇರುವ ಆದಮ್ ಕ್ಲೀನಿಕ್, ಜನತಾ ಕ್ಲೀನಿಕ್ ಹಾಗೂ ದೀಪಾ ಕ್ಲಿನಿಕ್ ಗಳಿಗೆ ನೋಟಿಸ್ ಜಾರಿ ಬಂದ್ ಮಾಡಿಸಿದ್ದಾರೆ‌.
ತಾಲೂಕಿನ ವಿವಿಧಡೆ ನಕಲಿ ಕ್ಲೀನಿಕ್ ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ‌ಅಜ್ಜೀಪುರ, ರಾಮಾಪುರ ಮತ್ತು ಕೂಡ್ಲೂರು, ಹೂಗ್ಯಂ ಇನ್ನಿತರೆ ಇರುವ ಕ್ಕೀನಿಕ್ ಗಳನ್ನು ಗುರುವಾರ ಅಧಿಕಾರಿಗಳ‌ ತಂಡ ಪರಿಶೀಲನೆ ಮಾಡಲಿದ್ದಾರೆ. ಲೈಸೆನ್ಸ್ ಒಬ್ಬರದ್ದಾದರೇ ಚಿಕಿತ್ಸೆ ಕೊಡುವವರು ಮತ್ತೊಬ್ಬರು, ಆಯುಷ್ ವೈದ್ಯರು ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago