ಜಿಲ್ಲೆಗಳು

ಓದಿರೋದು ಒಂದು ಕೊಡುತ್ತಿದ್ದ ಚಿಕಿತ್ಸೆ ಮತ್ತೊಂದು! ನಕಲಿ ಅಲೋಪತಿ ವೈದ್ಯರಿದ್ದ ಮೂರು ಕ್ಲೀನಿಕ್ ಬಂದ್‌

ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ‌ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ ಕೌದಳ್ಳಿಯಲ್ಲಿ ನಡೆದಿದೆ.
ತಾಲೂಕಿನ ನಕಲಿ ಕ್ಲೀನಿಕ್ ಗಳ ಮೇಲೆ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಹಾಗೂ ಪ್ರಭಾರ ಟಿಎಚ್ ಒ ಡಾ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೌದಳ್ಳಿ ಗ್ರಾಮದಲ್ಲಿ ಇರುವ ಆದಮ್ ಕ್ಲೀನಿಕ್, ಜನತಾ ಕ್ಲೀನಿಕ್ ಹಾಗೂ ದೀಪಾ ಕ್ಲಿನಿಕ್ ಗಳಿಗೆ ನೋಟಿಸ್ ಜಾರಿ ಬಂದ್ ಮಾಡಿಸಿದ್ದಾರೆ‌.
ತಾಲೂಕಿನ ವಿವಿಧಡೆ ನಕಲಿ ಕ್ಲೀನಿಕ್ ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ‌ಅಜ್ಜೀಪುರ, ರಾಮಾಪುರ ಮತ್ತು ಕೂಡ್ಲೂರು, ಹೂಗ್ಯಂ ಇನ್ನಿತರೆ ಇರುವ ಕ್ಕೀನಿಕ್ ಗಳನ್ನು ಗುರುವಾರ ಅಧಿಕಾರಿಗಳ‌ ತಂಡ ಪರಿಶೀಲನೆ ಮಾಡಲಿದ್ದಾರೆ. ಲೈಸೆನ್ಸ್ ಒಬ್ಬರದ್ದಾದರೇ ಚಿಕಿತ್ಸೆ ಕೊಡುವವರು ಮತ್ತೊಬ್ಬರು, ಆಯುಷ್ ವೈದ್ಯರು ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

8 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

9 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

14 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago