ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ.
ಇದೆ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಡಿ ಎಚ್ ಓ ಡಾಕ್ಟರ್ ವಿಶ್ವೇಶ್ವರಯ್ಯ ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಮೊದಲ ಬಾರಿ ನೋಟೀಸ್ ಕೊಟ್ಟಿದ್ದೇವೆ ಆದರೇ ನೋಟಿಸ್ ಗೆ ಹೆದರದೆ ಮತ್ತೆ ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಬಂದ ಮೇಲೆ ಇಂದು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದೇವೆ. ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಅಲ್ಲದೆ ನಮ್ಮ ಸಿ ಎಚ್ ಒ ಹಾಗೂ ಎ ಎನ್ಅ ಎಂ ಅವರನ್ನು ಇಲ್ಲೇ ಉಳಿದು ಸೇವೆ ನೀಡಬೇಕು ಎಂದು ಆದೇಶ ನೀಡಿದ್ದೇವೆ. ಇಲ್ಲಿ ಉಳಿಯಲು ವ್ಯವಸ್ಥೆ ಸಹ ಇದ್ದು ಆರೋಗ್ಯ ಸೇವೆ ಸಿಗಲಿದೆ ಎಂದರು.
ಉಪಕೇಂದ್ರಕ್ಕೆ ಭೇಟಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ನೀಡಲು ಸೂಚನೆ ನೀಡಿದರು.
ಇದೆ ಸಂದರ್ಭದಲ್ಲಿ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯರಾದ ಡಾ. ಮನು, ಸಿ ಎಚ್ ಒ ಸಿದ್ದೇಶ್ ಹಾಗೂ ಆಶಾ ಕಾರ್ಯಕರ್ತರು ಇದ್ದರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…