ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು.
ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿ ನಡೆಯಲಿದೆ . ಹೀಗಾಗಿ ಫೆ 15 ರಿಂದ ಮುಂದಿನ ಆದೇಶದವರೆಗೆ ನೃತ್ಯ ಕಾರಂಜಿಯ ಪ್ರದರ್ಶನ ಇರುವುದಿಲ್ಲ ಎಂದಿದ್ದಾರೆ.
ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದಂತ ಕಾರಂಜಿ ಎಲ್ಲರ ಕಣ್ ಮನ ಸೆಳೆಯುತ್ತಿತ್ತು. ಈಗ ಫೆ.15ರಿಂದ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬಂದ್ ಮಾಡಲಾಗುವುದು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…