ಹನೂರು : ಆತ್ಮಹತ್ಯೆಗೆತ್ನಿಸಿದ ಮಹಿಳೆಯೋರ್ವಳನ್ನು ಪೊಲೀಸ್ ಪೇದೆ ಹಾಗೂ ಆತನ ಸ್ನೇಹಿತ ರಕ್ಷಿಸಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ.
ಮಲೆ ಮಾದೇಶ್ವರ ಬೆಟ್ಟ ಪೊಲೀಸ್ ಠಾಣೆ ಮುಂಭಾಗವಿರುವ ಕೊಳದಲ್ಲಿ ಅಪರಿಚಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದಿದ್ದಾಳೆ. ಜೋರು ಶಬ್ದ ಕೇಳಿದ ಪೊಲೀಸ್ ಪೇದೆ ರಾಕೇಶ್ ಹಾಗೂ ಆತನ ಸ್ನೇಹಿತ ಪ್ರಶಾಂತ್ ರವರು ತಕ್ಷಣ ಕೊಳಕ್ಕೆ ಹಾರಿ ಮಹಿಳೆಯನ್ನು ಪ್ರಾಣಾಪಾಯದಿಂದ ಕಾಪಾಡಿ, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಚೇತರಿಸಿಕೊಂಡಿದ್ದಾರೆ.
ಈ ಕಾರ್ಯಕ್ಕೆ ಮ, ಬೆಟ್ಟ ಪೊಲೀಸ್ ಠಾಣೆಯ ವೃತ ನಿರೀಕ್ಷಕ ಬಸವರಾಜು ಹಾಗೂ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…