ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು..
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಹೆಗ್ಗಳಿಕೆ ಇವರದ್ದು. ನಾಗರಹೊಳೆ, ಬಂಡೀಪುರ, ಬಿಳಿಗಿರಿರಂಗನ ಬೆಟ್ಟ, ಕೆ.ಗುಡಿ, ಮೂಡಬಿದಿರೆ ಮುಂತಾದ ಅರಣ್ಯ ವಲಯಗಳಲ್ಲೂ ಇವರು ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಭಾಗಮ್ಯ, ಮಕ್ಕಳಾದ ಶಶಿಕಲಾ ಸುರೇಶ್, ಲತಾ ಚಂದ್ರಶೇಖರ್, ಡಾ. ಶೀಲಾ ಶಿವಕುಮಾರ್, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಮರಿ ಮೊಮ್ಮಕ್ಕಳು, ಹಾಗೂ ಕುಟುಂಬ ವರ್ಗದವರನ್ನು ಹೊಂದಿದ್ದಾರೆ. ಅಂತ್ಯಕ್ರಿಯೆ ಚಾಮರಾಜನಗರ ತಾಲ್ಲೂಕಿನ ಸ್ವಗ್ರಾಮ ಚಂದಕವಾಡಿಯಲ್ಲಿ ನೆರವೇರಿತು.
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…