ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು..
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಹೆಗ್ಗಳಿಕೆ ಇವರದ್ದು. ನಾಗರಹೊಳೆ, ಬಂಡೀಪುರ, ಬಿಳಿಗಿರಿರಂಗನ ಬೆಟ್ಟ, ಕೆ.ಗುಡಿ, ಮೂಡಬಿದಿರೆ ಮುಂತಾದ ಅರಣ್ಯ ವಲಯಗಳಲ್ಲೂ ಇವರು ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಭಾಗಮ್ಯ, ಮಕ್ಕಳಾದ ಶಶಿಕಲಾ ಸುರೇಶ್, ಲತಾ ಚಂದ್ರಶೇಖರ್, ಡಾ. ಶೀಲಾ ಶಿವಕುಮಾರ್, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಮರಿ ಮೊಮ್ಮಕ್ಕಳು, ಹಾಗೂ ಕುಟುಂಬ ವರ್ಗದವರನ್ನು ಹೊಂದಿದ್ದಾರೆ. ಅಂತ್ಯಕ್ರಿಯೆ ಚಾಮರಾಜನಗರ ತಾಲ್ಲೂಕಿನ ಸ್ವಗ್ರಾಮ ಚಂದಕವಾಡಿಯಲ್ಲಿ ನೆರವೇರಿತು.
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…