Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

14ರಿಂದ 20ರವರೆಗೆ ಧ್ವಜ ಹಾರಿಸಲು ಮನವಿ

ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು ತಿಳಿಸಿದೆ.
ಸಹಕಾರ ಧ್ವಜ ಇಲ್ಲದೆ ಇರುವ ಸಂಘದವರು ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆದು ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮಂಡ್ಯ ಸಹಕಾರ ಸಂಘಗಳ ಉಪ ನಿಬಂಧಕರು ಜೆ.ವಿಕ್ರಂರಾಜ್ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!