ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು ತಿಳಿಸಿದೆ.
ಸಹಕಾರ ಧ್ವಜ ಇಲ್ಲದೆ ಇರುವ ಸಂಘದವರು ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆದು ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮಂಡ್ಯ ಸಹಕಾರ ಸಂಘಗಳ ಉಪ ನಿಬಂಧಕರು ಜೆ.ವಿಕ್ರಂರಾಜ್ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…