ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…