ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಹಲವಾರು ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಅತ್ಯಂತ ಹೆಚ್ಚು ಜನರನ್ನುಗಮನ ಸೆಳೆಯುವಂತದ್ದು, ಈ ಸಾಲಿನ ದಸರೆಯಲ್ಲಿ ಅರಮನೆ ಆವರಣದಲ್ಲಿ ಮೊದಲ ಬಾರಿಗೆ ಸೆ.26ರಿಂದ 10 ದಿನಗಳ ಕಾಲ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಸುಮಾರು 32 ಜಾತಿಯ ಹೂವಿನ ಗಿಡಗಳು, ಕ್ರೈಸಾಂಥಿಮಮ್, ಪಿಂಗ್ ಪಾಂಗ್, ಕಾರ್ನೆಷನ್ ಸೇರಿದಂತೆ ನಾಲ್ಕು ಲಕ್ಷ ವಿವಿಧ ಹೂವುಗಳು 15 ಸಾವಿರ ವಿಭಿನ್ನ ರೀತಿಯ ಅಲಂಕಾರಿಕ ಹೂವಿನ ಕುಂಡಗಳಿಂದ ಅರಮೆನ ಅಂಗಳವನ್ನು ಅಲಂಕರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತಾವರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇನ್ನಿತರರು ಹಾಜರಿದ್ದರು
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…