ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು..
ದಲಿತರು ಅವರ ಹಕ್ಕುಗಳನ್ನು ಅನುಭವಿಸುತ್ತಿದ್ದಾರೆ ಎಂದರೆ ಹಿಂದೆ ನಮ್ಮ ಪೂರ್ವಜರು ಹಾಕಿದ ಹೆಜ್ಜೆ.. ನಮ್ಮ ಛಲವಾದಿ ಬಂದುಗಳು ಈಗೇ ಮುಂದಿನ ದಿನಗಳಲ್ಲಿ ಸಹ ಒಗ್ಗಟ್ಟಾಗಿರಬೇಕು…ನಮ್ಮ ಜನಾಂಗದ ಜನ ಯಾವ ಪಕ್ಷಕ್ಕಾದರೂ ಹೋಗಲಿ ಆದ್ರೆ ಜನಾಂಗದ ಏಳ್ಗೆಗಾಗಿ ದುಡಿಯಬೇಕು. ಶೋಷಿತ ಜನಾಂಗಕ್ಕೆ ದುಡಿದ ಶಿವರಾಮ್ ರವರು ಶಕ್ತಿಯನ್ನು ಮೀರಿ ದುಡಿದಿದ್ದಾರೆ ಎಂದರು..
ಡಿ ವೈ ಎಸ್ ಪಿ ಹೆಚ್ ಕೆ ಮಹಾನಂದ್ ಮಾತನಾಡಿ ಛಲ ಮತ್ತು ವಾದ ಎರಡು ಇದ್ದಾಗ ಮಾತ್ರ ಬಲ ಸಾಧ್ಯ..ನಮ್ಮ ಸಂಘಟನೆಯಲ್ಲಿ ಎಡ ಬಲ ಎರಡು ಸಹ ಒಂದಾಗಬೇಕು. ಅಲ್ಲದೆ ಮಹಾನ್ ವ್ಯಕ್ತಿ ಗಳನ್ನು ಒಂದು ಸಮಾಜಕ್ಕೆ ಸೀಮಿತ ಮಾಡಬಾರದು.ಸಮಾನ ಮನಸ್ಕರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ… ಬಾಬಾ ಸಾಹೇಬರು ಕೊಟ್ಟಂತಹ ಋಣದಿಂದ ಮಾತ್ರ ಇದು ಸಾದ್ಯ ಎಂದರು.
ಇದೆ ಸಂದರ್ಭದಲ್ಲಿ ಉಪ ನೊಂದಣಾಧಿಕಾರಿ ಶಿವಶಂಕರ ಮೂರ್ತಿ, ಗುತ್ತಿಗೆದಾರ ಓಲೆ ಮಹಾದೇವ, ರಾಜ್ಯ ಛಲವಾದಿ ಮಹಾಸಭಾದ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಡಿ ದೇವರಾಜು, ಛಲವಾದಿ ಮಹಾಸಭಾದ ಕಾರ್ಯದರ್ಶಿ ಹಂಸರಾಜು, ಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ಕನಕರಾಜು, ಮಾದೇಶ್, ಗುಂಡಾಪುರ ಸೋಮಣ್ಣ, ಸುಶೀಲ, ಶಿವನಂಜಯ್ಯ, ಯಜಮಾನರಾದ ಸಿದ್ದರಾಜು, ಚಿಕ್ಕಣ್ಣ,ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…