ಚಾಮರಾಜನಗರ: ನಡುರಸ್ತೆಯಲ್ಲಿ ನಿಂತಿದ್ದ ಆನೆಯೊಂದು ಎದುರಿಗೆ ಬಂದ ಬಸ್ ಕಿಟಕಿಗೆ ಸೊಂಡಿಲು ತೂರಿ ಆಹಾರ ಅರಸಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರದಿಂದ ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ಇದಾಗಿದ್ದು,
ಆನೆ ಬರುತ್ತಿದ್ದಂತೆ ಚಾಲಕ ಸೀಟ್ ಬಿಟ್ಟು ಹಿಂದೆ ಸರಿದಿದ್ದಾರೆ. ಆನೆ ಸೊಂಡಿಲು ಒಳ ಹಾಕುತ್ತಿದ್ದಂತೆ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡಿದ್ದಾರೆ. ಬಳಿಕ ಆನೆ ಬಸ್ನಿಂದ ಹಿಂದೆ ಸರಿಯಿತು. ನಡುರಸ್ತೆಯಲ್ಲಿ ಕಾಡಾನೆ ಆರ್ಭಟಕ್ಕೆ ಒಂದು ತಾಸಿಗೂ ಹೆಚ್ಚುಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…