ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ.
ಗ್ರಾಮದಲ್ಲಿ ಸುಮಾರು 2 ಸಾವಿರದಷ್ಟು ಜನಸಂಖ್ಯೆಇದ್ದು, ಒಟ್ಟು 842 ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಗಳನ್ನು ಹೊಂದಾಲಾಗಿದೆ.
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…
ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…