ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ ಹಿಮಾಲಯ ಪರ್ವತಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸೋಲಂಕಿ ತಿಳಿಸಿದ್ದಾರೆ.
ಚಾರಣವು ಸಂಪೂರ್ಣವಾಗಿ ಉಚಿತವಾಗಿದ್ದು, ದಿಲ್ಲಿ, ಅಮೃತಸರ, ಜಲಿಯನ್ ವಾಲಾಬಾಗ್ ಮೊದಲಾದೆಡೆ ಪ್ರೇಕ್ಷಣೀಯ ಸ್ಥಳ ಭೇಟಿಯೂ ನಡೆಯಲಿದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೯೮೪೫೧ ೧೬೮೩೫ ಸಂಪರ್ಕಿಸಬಹುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ
ಸಂಸ್ಥೆಯ ಅನಿಲ್ಕುಮಾರ್, ಸಂತೋಷ್, ನಮ್ರತಾ ಶೆಣೈ, ಪುನೀತಾ ಪ್ರದೀಪಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…