ಕೊಡಗು: ಗುಂಡು ಹೊಡೆದುಕೊಂಡು ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ.
ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು ಕೊಡಗಿನ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…