ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ
ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…