ಮೈಸೂರು: ನೈಸರ್ಗಿಕ ಸಾವಯವ ರೈತ ಗ್ರಾಹಕ ಒಕ್ಕೂಟ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಶನಿವಾರ ರೈತರ ಸಂತೆ ಆಯೊಜಿಸಲಾಗಿತ್ತು.
ನಗರದ ಕಾಮಾಕ್ಷಿ ರಸ್ತೆಯ ಹ್ಯಾಪಿಮಾನ್ ಪಾರ್ಕ್ ಹತ್ತಿರವಿರುವ ನಿಸರ್ಗ ಟ್ರಸ್ಟ್ ಆವರಣದಲ್ಲಿ ನಡೆದ ಸಾವಯವ ಪದಾರ್ಥಗಳ ಮಾರಾಟ ಮೇಳದಲ್ಲಿ ೯ ಮಳಿಗೆಗಳನ್ನು ಹಾಕಲಾಗಿತ್ತು. ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು.
ರಾಜು ಹಾಡ್ಯ ಅವರು ಡಯಾಬಿಟಿಸ್ಗೆ ನೈಸರ್ಗಿಕವಾಗಿ ತಯಾರು ಮಾಡಿರುವ ಮಾತ್ರೆಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಮಾಂಬಳ್ಳಿ ಚಂದ್ರಶೇಖರ್ ಅವರು ಮಹಿಳೆಯರು ತಯಾರು ಮಾಡಿರುವ ಬುಟ್ಟಿಗಳನ್ನು ಮಾರಾಟಕ್ಕೆ ಇಟ್ಟಿದ್ದರು.
ಟ್ರಸ್ಟಿಗಳಾದ ಸಾಹಿತಿ ಬಸವರಾಜ ಕುಕ್ಕರಹಳ್ಳಿ, ಅಪ್ಪಾಜಿಗೌಡ ಸೇರಿದಂತೆ ಇತರರು ಇದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…