ಮೈಸೂರು: ನೈಸರ್ಗಿಕ ಸಾವಯವ ರೈತ ಗ್ರಾಹಕ ಒಕ್ಕೂಟ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಶನಿವಾರ ರೈತರ ಸಂತೆ ಆಯೊಜಿಸಲಾಗಿತ್ತು.
ನಗರದ ಕಾಮಾಕ್ಷಿ ರಸ್ತೆಯ ಹ್ಯಾಪಿಮಾನ್ ಪಾರ್ಕ್ ಹತ್ತಿರವಿರುವ ನಿಸರ್ಗ ಟ್ರಸ್ಟ್ ಆವರಣದಲ್ಲಿ ನಡೆದ ಸಾವಯವ ಪದಾರ್ಥಗಳ ಮಾರಾಟ ಮೇಳದಲ್ಲಿ ೯ ಮಳಿಗೆಗಳನ್ನು ಹಾಕಲಾಗಿತ್ತು. ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು.
ರಾಜು ಹಾಡ್ಯ ಅವರು ಡಯಾಬಿಟಿಸ್ಗೆ ನೈಸರ್ಗಿಕವಾಗಿ ತಯಾರು ಮಾಡಿರುವ ಮಾತ್ರೆಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಮಾಂಬಳ್ಳಿ ಚಂದ್ರಶೇಖರ್ ಅವರು ಮಹಿಳೆಯರು ತಯಾರು ಮಾಡಿರುವ ಬುಟ್ಟಿಗಳನ್ನು ಮಾರಾಟಕ್ಕೆ ಇಟ್ಟಿದ್ದರು.
ಟ್ರಸ್ಟಿಗಳಾದ ಸಾಹಿತಿ ಬಸವರಾಜ ಕುಕ್ಕರಹಳ್ಳಿ, ಅಪ್ಪಾಜಿಗೌಡ ಸೇರಿದಂತೆ ಇತರರು ಇದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…