ಮೈಸೂರು: ನೈಸರ್ಗಿಕ ಸಾವಯವ ರೈತ ಗ್ರಾಹಕ ಒಕ್ಕೂಟ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಶನಿವಾರ ರೈತರ ಸಂತೆ ಆಯೊಜಿಸಲಾಗಿತ್ತು.
ನಗರದ ಕಾಮಾಕ್ಷಿ ರಸ್ತೆಯ ಹ್ಯಾಪಿಮಾನ್ ಪಾರ್ಕ್ ಹತ್ತಿರವಿರುವ ನಿಸರ್ಗ ಟ್ರಸ್ಟ್ ಆವರಣದಲ್ಲಿ ನಡೆದ ಸಾವಯವ ಪದಾರ್ಥಗಳ ಮಾರಾಟ ಮೇಳದಲ್ಲಿ ೯ ಮಳಿಗೆಗಳನ್ನು ಹಾಕಲಾಗಿತ್ತು. ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು.
ರಾಜು ಹಾಡ್ಯ ಅವರು ಡಯಾಬಿಟಿಸ್ಗೆ ನೈಸರ್ಗಿಕವಾಗಿ ತಯಾರು ಮಾಡಿರುವ ಮಾತ್ರೆಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಮಾಂಬಳ್ಳಿ ಚಂದ್ರಶೇಖರ್ ಅವರು ಮಹಿಳೆಯರು ತಯಾರು ಮಾಡಿರುವ ಬುಟ್ಟಿಗಳನ್ನು ಮಾರಾಟಕ್ಕೆ ಇಟ್ಟಿದ್ದರು.
ಟ್ರಸ್ಟಿಗಳಾದ ಸಾಹಿತಿ ಬಸವರಾಜ ಕುಕ್ಕರಹಳ್ಳಿ, ಅಪ್ಪಾಜಿಗೌಡ ಸೇರಿದಂತೆ ಇತರರು ಇದ್ದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…